BREAKING.. ರೈಲಿನಲ್ಲಿ ಬೆಂಕಿ: ರಕ್ಷಿಸಿಕೊಳ್ಳಲು ಕೆಳಗಿದ ಪ್ರಯಾಣಿಕರ ಮೇಲೆ ಹರಿದ ಮತ್ತೊಂದು ರೈಲು: ಸ್ಥಳದಲ್ಲೇ 10 ಜನರು ಸಾವು

0
Spread the love

ಮುಂಬೈ: ಜಲಗಾಂವ್ ಜಿಲ್ಲೆಯಲ್ಲಿ ಪುಷ್ಪಕ್ ಎಕ್ಸ್‌ಪ್ರೆಸ್‌ನ ಪ್ರಯಾಣಿಕರ ಮೇಲೆ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ 10ಕ್ಕೂ ಅಧಿಕ ಜನರು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ. ರೈಲಿನಲ್ಲಿ ಬೆಂಕಿ ಹತ್ತಿಕೊಂಡಿದೆ ಎಂದು ಪ್ರಯಾಣಿಕರು ಜಿಗಿಯಲು ಆರಂಭಿಸಿದ್ದಾರೆ.

Advertisement

ಈ ವೇಳೆ ಪಕ್ಕದಲ್ಲೇ ಬರುತ್ತಿದ್ದ ಮತ್ತೊಂದು ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನಡಿ ಬಿದ್ದಿದ್ದಾರೆ. ಕೆಲವು ಪ್ರಯಾಣಿಕರು ಈ ಎಕ್ಸ್‌ಪ್ರೆಸ್ ರೈಲಿನ ಅಡಿಯಲ್ಲಿ ಬಿದ್ದು ಸಾವನ್ನಪ್ಪಿದರು. ಇನ್ನು ಈ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here