ಬೆಟಗೇರಿಯ ಟರ್ನಲ್ ಪೇಟೆಯ ಶ್ರೀ ಮಂಜುನಾಥ ಸ್ವಾಮಿಯ 41ನೇ ವರ್ಷದ ಕಾರ್ತಿಕ ದೀಪೋತ್ಸವ ಧಾರ್ಮಿಕ ಸಮಾರಂಭದಲ್ಲಿ ಪತ್ರಕರ್ತ ಸುನೀಲ್ಸಿಂಗ್ ಲದ್ದಿಗೇರಿ ಅವರನ್ನು ದೇವಸ್ಥಾನ ಟ್ರಸ್ಟ್ ಕಮಿಟಿ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಶಿವಪ್ಪ ಮುಳಗುಂದ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಣ್ಣ ಕುರಡಗಿ, ನಗರಸಭಾ ಸದಸ್ಯರಾದ ವಿನಾಯಕ ಮಾನ್ವಿ, ಕೃಷ್ಣಾ ಪರಾಪೂರ, ಚಂದ್ರು ತಡಸದ, ಚಂದ್ರಶೇಖರ ತರಿಕೇರಿ, ಮಾಜಿ ಸದಸ್ಯರಾದ ಶ್ರೀನಿವಾಸ ಕರಿ, ಮಂಜುನಾಥ ಎಚ್.ಮುಳಗುಂದ, ಗದಗ ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಮುಳಗುಂದ, ಅಶೋಕ ಮುಳಗುಂದ, ಬೂದಪ್ಪ ಹುಣಶೀಮರದ, ಲಕ್ಷö್ಮಣ ಮುಳಗುಂದ, ಶಂಕರ ಮುಳಗುಂದ ಮುಂತಾದವರಿದ್ದರು.
Advertisement