ಶಿವಾನಂದ ಪಟ್ಟಣಶೆಟ್ಟರರಿಗೆ ಸನ್ಮಾನ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಅಥಣಿಯ ಮೋಟಗಿ ಮಠದಿಂದ ಕೊಮಾಡುವ `ಸಮಾಜಸೇವಾ ಭೂಷಣ’ ಪ್ರಶಸ್ತಿಗೆ ಪಾತ್ರರಾದ ತೋಂಟದಾರ್ಯ ವಿದ್ಯಾಪೀಠದ ಆಡಳಿತಾಧಿಕಾರಿ ಶಿವಾನಂದ ಪಟ್ಟಣಶೆಟ್ಟರ ಅವರನ್ನು ಅವ್ವ ಸೇವಾ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

Advertisement

ಈ ಸಂದರ್ಭದಲ್ಲಿ ಡಾ. ಬಸವರಾಜ ಧಾರವಾಡ, ಕ್ಷೇತ್ರ ಶಿಕ್ಷಣಾಧಿಕಾರಿ ರವೀಂದ್ರ ಶೆಟ್ಟೆಪ್ಪನವರ, ಶಿಕ್ಷಣ ಇಲಾಖೆಯ ಶಂಕರ ಹಡಗಲಿ, ಶಾಮ ಲಾಂಡೆ, ಆಯ್.ಬಿ. ಮಡಿವಾಳರ, ಶಂಕ್ರಮ್ಮ ಆರ್.ಹಣಮಗೌಡ್ರು, ಎಂ.ಐ. ಶಿವನಗೌಡ್ರು, ಮಂಜುಳಾ ಪಿ.ಸಾಮ್ರಾಣಿ, ಸುಮಂಗಲ ಎಂ.ಪತ್ತಾರ್, ಶಾರದಾ ಬಾಣದ, ಶೋಭಾ ಎಸ್.ಗಾಳಿ, ರಮೇಶ್ ಬಸರಿ, ಸಾವಿತ್ರಿ ಎ.ಗದ್ದನಕೇರಿ, ಎನ್.ಆರ್. ಶಿರೋಳ್, ಸಬಿಯಾ ಯು.ಕುಷ್ಟಗಿ, ಗಂಗಾ ಎಂ.ಅಳವಂಡಿ, ಮಂಜುಳಾ ಟಿ, ಪದ್ಮಾ ವಿ.ದಾಸರ್, ಲಕ್ಷ್ಮಮ್ಮ ಮಾಳೋತ್ತರ್, ಶಶಿಕಲಾ ಬಿ.ಗುಳೇದವರ, ಸಂಜೀವಿನಿ ಕೂಲಗುಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಶಾರದಾ ಬಾಣದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


Spread the love

LEAVE A REPLY

Please enter your comment!
Please enter your name here