ಉಡುಪಿ: ಪೇಜಾವರಶ್ರೀಗಳಿಗೆ ಪಿತೃ ವಿಯೋಗ

0
Spread the love

ಮಂಗಳೂರು: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ ವಿಧಿವಶರಾಗಿದ್ದಾರೆ. ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣಭಟ್ಟ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಬಳಿಯ ಪಕ್ಷಿಕೆರೆಯಲ್ಲಿ ನಿಧನ ಹೊಂದಿದ್ದಾರೆ. ಇವರಿಗೆ 103 ವರ್ಷ ವಯಸ್ಸಾಗಿತ್ತು.  ಹಿರಿಯ ವಿದ್ವಾಂಸ, ತುಳು ಲಿಪಿ ತುಳು ಸೌರ ಪಂಚಾಂಗ ಕರ್ತೃ. ಇವರು ಐವರು ಪುತ್ರರು, ಆರು ಪುತ್ರಿಯರು ಬಂಧುವರ್ಗವನ್ನು ಅಗಲಿದ್ದಾರೆ.

Advertisement

Spread the love

LEAVE A REPLY

Please enter your comment!
Please enter your name here