ಹಾಸನ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಕಲೇಶಪುರ ದೊಡ್ಡತಪ್ಪಲು ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಶಾಸಕರುಗಳಾದ ಸಿಮೆಂಟ್ ಮಂಜು, ಎಚ್.ಪಿ.ಸ್ವರೂಪ್ಪ್ರಕಾಶ್, ಸಿ.ಎನ್.ಬಾಲಕೃಷ್ಣ, ಸಿಮೆಂಟ್ಮಂಜು, ಎಚ್.ಕೆ.ಸುರೇಶ್ ಸಾಥ್ ನೀಡಿದ್ದು, ಡಿಸಿ ಸತ್ಯಭಾಮ, ಎಸ್ಪಿ ಮಹಮದ್ ಸುಜೇತಾ, ಎಸಿ ಶೃತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತಿರಿದ್ದರು.
Advertisement