Vijayapura: ಸಿಡಿಲು ಬಡಿದು ವೃದ್ದ- ಎಮ್ಮೆ ದುರ್ಮರಣ!

0
Spread the love

ವಿಜಯಪುರ:- ಕರ್ನಾಟಕದಲ್ಲಿ ಇತ್ತೀಚೆಗೆ ಮಳೆಯ ಅಬ್ಬರ ಜೋರಾಗಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿ ಆಗಿದೆ. ಅದರಂತೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೊಳೂರ ಗ್ರಾಮದಲ್ಲಿ ಸಿಡಿಲು ಬಡಿದು ವೃದ್ದ ಹಾಗೂ ಎಮ್ಮೆ ಸಾವನ್ನಪ್ಪಿರುವ ಘಟನೆ ಜರುಗಿದೆ.

Advertisement

ಬಸನಗೌಡ ಬಿರಾದಾರ್ ಸ್ಥಳದಲ್ಲೇ ಸಾವನ್ನಪ್ಪಿದ ವೃದ್ಧ. ತೋಟದ ಮನೆಯ ಗಿಡಗ ಕೆಳಗೆ ನಿಂತಿದ್ದ ವೇಳೆ ಈ ದುರ್ಘಟನೆ ಜರುಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ಜರುಗಿದೆ.


Spread the love

LEAVE A REPLY

Please enter your comment!
Please enter your name here