HomeASSEMBLE ELECTIONಗದಗ ಕ್ಷೇತ್ರದ ಅಭಿವೃದ್ಧಿ ಪಾಟೀಲರಿಂದ ಮಾತ್ರ ಸಾಧ್ಯ; ಸೈಯದ್ ಖಾಲಿದ್ ಕೊಪ್ಪಳ

ಗದಗ ಕ್ಷೇತ್ರದ ಅಭಿವೃದ್ಧಿ ಪಾಟೀಲರಿಂದ ಮಾತ್ರ ಸಾಧ್ಯ; ಸೈಯದ್ ಖಾಲಿದ್ ಕೊಪ್ಪಳ

For Dai;y Updates Join Our whatsapp Group

33ನೇ ವಾರ್ಡ್ ನಲ್ಲಿ ಮತಯಾಚನೆ……

ವಿಜಯಸಾಕ್ಷಿ ಸುದ್ದಿ, ಗದಗ

ಯುವ ಕಾಂಗ್ರೆಸ್‌ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ಅವರ ನೇತೃತ್ವದಲ್ಲಿ ನಗರದ 33ನೇ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್. ಕೆ ಪಾಟೀಲ್ ಪರವಾಗಿ ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸೈಯದ್ ಖಾಲಿದ್ ಕೊಪ್ಪಳ, ಪಾರದರ್ಶಕ‌ ಹಾಗೂ ಪ್ರಾಮಾಣಿಕವಾಗಿ ಗದಗ ಕ್ಷೇತ್ರದ ಅಭಿವೃದ್ಧಿ ಕೇವಲ ಎಚ್ ಕೆ ಪಾಟೀಲ್ ಅವರಿಂದ ಮಾತ್ರ ಸಾಧ್ಯ ಎಂದರು.

ಕ್ಷೇತ್ರದ ಜನರು ಈ ಬಾರಿ ಬೃಹತ್ ಮತಗಳ ಅಂತರದಿಂದ ಅವರನ್ನು ಗೆಲ್ಲಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸದಸ್ಯ ಎಂ. ಸಿ ಶೇಖ, ಯುವ ಕಾಂಗ್ರೆಸ್ ಮುಖಂಡ ದೀಪುಗೌಡ, ನೂರಬ್ಬನವರ್, ಮುಂಬರೆಡ್ಡಿ, ತೌಶಿಫ್ ಶಿರಹಟ್ಟಿ, ಜಮೀರ್ ಮಟ್ಟಿ, ಸಮೀರ್, ಅಝರ್, ನಿಯಾಜ್ ಸೇರಿದಂತೆ ಯುವಕರು ಇದ್ದರು ಎಂದು ಪ್ರಕಟಣೆ ತಿಳಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img