ನಾಳೆಯಿಂದ ಮೂರು ದಿನ ಕಾಲೇಜಿಗೆ ರಜೆ ಘೋಷಣೆ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು:

ನಾಳೆಯಿಂದ ರಾಜ್ಯದ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳಿಗೆ ಸರ್ಕಾರ ಮೂರು ದಿನಗಳವರೆಗೆ ರಜೆ ಘೋಷಿಸಿ ಆದೇಶಿಸಿದೆ.

ಹಿಜಾಬ್-ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕಾಲೇಜುಗಳಿಗೆ ಸರ್ಕಾರ ಮೂರು ದಿನಗಳ ಕಾಲ ರಜೆ ಘೋಷಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ರಾಜ್ಯಾದ್ಯಂತ ಹಿಜಾಬ್ ವಿವಾದ ತಾರಕಕ್ಕೇರುತ್ತಿದ್ದಂತೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಮಂಗಳವಾರ ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ನಾಳೆ 2.30ಕ್ಕೆ ವಿಚಾರಣೆ ಮುಂದೂಡಿದೆ.


Spread the love

LEAVE A REPLY

Please enter your comment!
Please enter your name here