ಸಿದ್ದರಾಮಯ್ಯ ಮುಸ್ಲಿಮರ ಹಿಂದೆ ಟೋಪಿ ಹಾಕಿಕೊಂಡು ಯಾಕೆ ಬಿದ್ದಿದ್ದಾರೆ?: ಅಶೋಕ್ ವ್ಯಂಗ್ಯ!

0
Spread the love

ಬೆಂಗಳೂರು:- ಸಿದ್ದರಾಮಯ್ಯ ಮುಸ್ಲಿಮರ ಹಿಂದೆ ಟೋಪಿ ಹಾಕಿಕೊಂಡು ಯಾಕೆ ಬಿದ್ದಿದ್ದಾರೆ? ಎಂದು ಪ್ರಶ್ನಿಸುವ ಮೂಲಕ ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಮೀಕ್ಷೆ ಮಾಡಿದಾಗ ಆರು ಕೋಟಿಯಿದ್ದ ರಾಜ್ಯದ ಜನಸಂಖ್ಯೆ ಈಗ ಏಳು ಕೋಟಿ ಆಗಿದೆ. ಉಳಿದ ಒಂದು ಕೋಟಿ ಜನರನ್ನು ಸಮುದ್ರಕ್ಕೆ ಬಿಡಬೇಕಾ? ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಮುಸ್ಲಿಮರ ಹಿಂದೆ ಟೋಪಿ ಹಾಕಿಕೊಂಡು ಯಾಕೆ ಬಿದ್ದಿದ್ದಾರೆ? ಸಮೀಕ್ಷೆ ಮಾಡಿದಾಗ ಆರು ಕೋಟಿಯಿದ್ದ ರಾಜ್ಯದ ಜನಸಂಖ್ಯೆ ಈಗ ಏಳು ಕೋಟಿ ಆಗಿದೆ. ಉಳಿದ ಒಂದು ಕೋಟಿ ಜನರನ್ನು ಸಮುದ್ರಕ್ಕೆ ಬಿಡಬೇಕಾ? ಈ ಜಾತಿ ಜನಗಣತಿ ವರದಿ ವಿಚಾರದಲ್ಲಿ ಡಿಕೆಶಿ ನೇತೃತ್ವದಲ್ಲಿ ಸಂಪುಟ ಉಪಸಮಿತಿ ಮಾಡುತ್ತಾರೆ ಎಂದು ಲೇವಡಿ ಮಾಡಿದರು.


Spread the love

LEAVE A REPLY

Please enter your comment!
Please enter your name here