ಕಲಬುರಗಿ:ಲೋಕಸಭೆ ಚುನಾವಣೆಗೆ ಪಂಚ ರಾಜ್ಯಗಳ ಫಲಿತಾಂಶ ದಿಕ್ಸೂಚಿ ಅಂತಾ ಹೇಳಕ್ಕಾಗಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ಪ್ರಿಯಾಂಕ್,
Advertisement
ನಮಗೆ ಯಾವ ರೀತಿಯಲ್ಲೂ ಆಪರೇಷನ್ ಕಮಲ ಭಯ ನಮಗಿಲ್ಲ, ಆದ್ರೆ ನಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಬೇಕಿದೆ. ಬಿಜೆಪಿ ಅವರು ತೋಳ್ಬಲ, ಹಣ ಬಲ, ಸಿಬಿಐ, ಇಡಿ ಬಳಕೆ ಮಾಡ್ತಾರೆ, ಹೀಗಾಗಿ ನಮ್ಮ ಶಾಸಕರನ್ನ ನಾವು ಸೇಫ್ ಆಗಿ ಇಟ್ಟುಕೊಳ್ಳಬೇಕಿದೆ ಅಷ್ಟೆ.ನಾನಂತೂ ತೆಲಂಗಾಣದಲ್ಲಿ ಅಧಿಕಾರಕ್ಕೆ ಬರುವವರಿದ್ದೇವೆ ಅಂದ್ರು.