ಸಿಎಂ ಅಧಿಕಾರವನ್ನು ಯತೀಂದ್ರ ಚಲಾಯಿಸುತ್ತಿರುವುದು ಜಗಜ್ಜಾಹೀರ: ಆರ್. ಅಶೋಕ್

0
Spread the love

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಅವರ ವಿಡಿಯೋ ವೈರಲ್ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಆರ್. ಅಶೋಕ್, ಯತೀಂದ್ರ ಬೆಳವಣಿಗೆ ಇವತ್ತಿಂದಲ್ಲ. ಸರ್ಕಾರ ಬಂದಾಗಿಲಿನಿಂದ ಸಿಎಂ ಅಧಿಕಾರವನ್ನು ಯತೀಂದ್ರ ಚಲಾಯಿಸುತ್ತಿರುವುದು ಜಗಜ್ಜಾಹೀರಾಗಿದೆ.

Advertisement

ಈಗ ಬಂದಿರುವ ವೀಡಿಯೋ 10ನೇಯದ್ದೋ 15ನೇಯದ್ದೋ ಇರಬೇಕು. ಕಾಂಗ್ರೆಸ್ ಅಂದರೆ ಈ ರೀತಿ ದಂಧೆ ಮಾಡುವುದರಲ್ಲಿ ಎಕ್ಸ್​​ಪರ್ಟ್​. ವೀಡಿಯೋ ಬಗ್ಗೆ ತನಿಖೆಯಾಗಬೇಕು, ಸಿಎಂ ರಾಜೀನಾಮೆ ಕೊಡಬೇಕು. ಏನು ಆದೇಶ ಮಾಡುತ್ತಾರೋ ಅದನ್ನು 100% ಫಾಲೋ ಮಾಡಲ್ಲ. ವರ್ಗಾವಣೆ ಮಾಡಬಾರದು ಅಂತಾ ಆದೇಶ ಮಾಡುತ್ತಾರೆ, ಆದರೆ ಸಾವಿರಾರು ವರ್ಗಾವಣೆ ಮಾಡಿದ್ದಾರೆ. ದಿನನಿತ್ಯ ಇದೇ ದಂಧೆ ಆಗಿಬಿಟ್ಟಿದೆ ಎಂದರು.


Spread the love

LEAVE A REPLY

Please enter your comment!
Please enter your name here