ರಾಜ್ಯದ ಸಿಎಂ ಆಗುವ ಯೋಗ ಡಿಕೆ ಶಿವಕುಮಾರ್’ಗೆ ಇದೆ: ಶಿವಯೋಗೇಶ್ವರ ಸ್ವಾಮೀಜಿ ಭವಿಷ್ಯ

0
Spread the love

ಮಂಡ್ಯ: ಸಿಎಂ ಕುರ್ಚಿಯ ಚರ್ಚೆಯ ಬೆನ್ನಲ್ಲೇ ಈ ಸ್ವಾಮೀಜೀಯ ಹೇಳಿಕೆ ಭಾರೀ ಕುತೂಹಲ ಹೆಚ್ಚಿಸಿದೆ.  ಡಿ.ಕೆ ಶಿವಕುಮಾರ್‌ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗ್ತಾರೆ, ಅದಕ್ಕೆ ಎಲ್ಲಾ ಅವಕಾಶಗಳಿವೆ ಎಂದು ಶ್ರೀ ಕರಿವೃಷಭ ದೇಶಿಕೇಂದ್ರ ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮಂಡ್ಯದ ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ನಡೆದ ಶ್ರೀ ಪಟ್ಟಲದಮ್ಮ ದೇವಿಯ ದೀಪೋತ್ಸವ ಕಾರ್ಯಕ್ರಮದಲ್ಲಿ ಸ್ವಾಮೀಜಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

Advertisement

ಡಿ.ಕೆ ಶಿವಕುಮಾರ್‌ ರಾಜ್ಯದ ಸಿಎಂ ಆಗ್ತಾರೆ ಎಂದು ಹೇಳಿದ್ದಾರೆ. ಸರ್ಕಾರ ಸಿಎಂ ಆಯ್ಕೆ ಮಾಡುವ ವಿಚಾರದಲ್ಲಿ ಮೀಸಲಾತಿ  ಪ್ರಕಟಿಸುವುದು ಉತ್ತಮ ಅದು ಎಲ್ಲರಿಗೂ ಅನುಕೂಲವಾಗಲಿದೆ. ಎಲ್ಲಾ ಸಮುದಾಯಗಳು ಇನ್ನಷ್ಟು ಹೆಚ್ಚಾಗಿ ಸಂಘಟನೆಯಲ್ಲಿ ಬೆಳೆಯುವವರೆಗೆ ರಾಜಕೀಯದಲ್ಲಿಯೂ ಮೀಸಲಾತಿ ಕೊಟ್ಟು ಮುಂದುವರಿಯುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here