ಅಧಿಕಾರತೇರ ನಿರ್ದೇಶಕರಾಗಿ ಶರಣ್ ಪಾಟೀಲ ನೇಮಕ

0
Spread the love

ವಿಜಯಸಾಕ್ಷಿ ಸುದ್ದಿ, ನರಗುಂದ

Advertisement

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಅಧಿಕಾರೇತರ ನಿರ್ದೇಶಕರಾಗಿ ತಾಲೂಕಿನ ಬೆನಕನಕೊಪ್ಪದ ಶರಣ್ ಪಾಟೀಲ ನೇಮಕವಾಗಿದ್ದಾರೆ.

ಸರಕಾರದ ಆದೀ‌ನ ಕಾರ್ಯದರ್ಶಿ ಸಾರಿಗೆ ಇಲಾಖೆ, ಶರಣ್ ಪಾಟೀಲ ಅವರನ್ನು ನೇಮಿಸಿ‌ ಆದೇಶ ಹೊರಡಿಸಿದೆ.

ಅಭಿನಂದನೆ: ಶರಣ್ ಪಾಟೀಲ ಅವರ ನೇಮಕಕ್ಕೆ ಯುವ ಮುಖಂಡ, ಕರ್ನಾಟಕ ‌ನವನಿರ್ಮಾಣಸೇನೆಯ ತಾಲೂಕು ಅಧ್ಯಕ್ಷ ಮುತ್ತು ರಾಯರೆಡ್ಡಿ ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here