ಬೇಕಾಬಿಟ್ಟಿಯಾಗಿ ಹೊರ ಬರುತ್ತಿರುವವರಿಗೆ ಪೊಲೀಸರಿಂದ ತಕ್ಕ ಪಾಠ!

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೂಡ ಲಾಕ್ ಡೌನ್ ವಿಸ್ತರಣೆಯಾಗಿದೆ.
ಹೀಗಾಗಿ ಅನಾವಶ್ಯಕವಾಗಿ ಬೇಕಾ ಬಿಟ್ಟಿಯಾಗಿ ಓಡಾಡುತ್ತಿರುವವರಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ.

ನಗರದ ಮುಳಗುಂದ ನಾಕಾ ಹತ್ತಿರ ಪೊಲೀಸರು ಹೀಗೆ ಬೇಕಾಬಿಟ್ಟಿಯಾಗಿ ತಿರುಗಾಡುತ್ತಿರುವವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಅನವಶ್ಯಕವಾಗಿ ಬೈಕ್ ನಲ್ಲಿ ಸುತ್ತಾಡುತ್ತಿರುವವರ ಬೈಕ್ ಸೀಜ್ ಮಾಡಿ ದೂರು ದಾಖಲಿಸಿಕೊಳ್ಳುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here