ಸಾಮಾಜಿಕ ಹೊಣೆಗಾರಿಕೆ ಸಮಿತಿಗೆ ಕಿರ್ಲೋಸ್ಕರ್ ನೇಮಕ

0
Spread the love

ವಿಜಯಸಾಕ್ಷಿ ಸುದ್ದಿ ಬೆಂಗಳೂರು
ಕೋವಿಡ್ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಆರೋಗ್ಯ ವ್ಯವಸ್ಥೆ ಉನ್ನತೀಕರಣ ಯೋಜನೆಗಳಿಗೆ ಮತ್ತು ಆರೋಗ್ಯ ಸೇವೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಿಎಸ್ ಆರ್ ನಿಧಿಯನ್ನು ಕ್ರೋಢೀಕರಿಸಲು ಸರ್ಕಾರ ರಚಿಸಿರುವ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಸಮಿತಿಗೆ ಗೀತಾಂಜಲಿ ಕಿರ್ಲೋಸ್ಕರ್ ಅವರನ್ನು ನೇಮಕ ಮಾಡಿರುವ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಸ್ತಾಂತರ ಮಾಡಿದರು. ಆರೋಗ್ಯ ಸಚಿವ ಡಾ: ಕೆ.ಸುಧಾಕರ್ ಉಪಸ್ಥಿತರಿದ್ದರು.

Advertisement

Spread the love

LEAVE A REPLY

Please enter your comment!
Please enter your name here